*ತಾಳಿ ಕಟ್ಟುವ ವೇಳೆ ಮದುವೆ ಬೇಡ ಎಂದು ಎದ್ದು ಹೋದ ವಧು: ಕೊನೇ ಕ್ಷಣದಲ್ಲಿ ಮುರಿದು ಬಿದ್ದ ವಿವಾಹ*

ಪ್ರಗತಿವಾಹಿನಿ ಸುದ್ದಿ: ಇನ್ನೇನು ವರ, ವಧುವಿನ ಕೊರಳಿಗೆ ತಾಳಿಕಟ್ಟಬೇಕು ಎನ್ನುವಷ್ಟರಲ್ಲಿ ವಧು ಮದುವೆ ಬೇಡ ಎಂದು ಹೇಳಿದ ಘಟನೆ ಹಾಸನದಲ್ಲಿ ನಡೆದಿದೆ. ಮೂರು ತಿಂಗಳ ಹಿಂದೆಯೇ ನಿಶ್ಚಯವಾಗಿದ್ದ ಅದ್ದೂರಿ ಮದುವೆಗೆ ಇಂದು ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಮುಹೂರ್ತ ಫಿಕ್ಸ್ ಆಗಿತ್ತು. ಮುಂಜಾನೆಯಿಂದಲೇ ಮದುವೆಯ ಕಾರ್ಯಕ್ರಮಗಳು ನಡೆದಿದವು. ಧಾರೆಯ ಸಂದರ್ಭದಲ್ಲಿ ವಧುವಿಗೆ ಯಾವುದೋ ಒಂದು ಫೋನ್ ಕರೆ ಬಂದಿದೆ ಅಷ್ಟೇ. ರೂಮಿಗೆ ಹೋಗಿ ಮಂಟಪಕ್ಕೆ ವಾಪಸ್ ಆಗಿದ್ದ ವಧು ಹಸೆಮಣೆಮೇಲೆ ಕುಳಿತಿದ್ದಳು. ಇನ್ನೇನು ತಾಳಿಕಟ್ಟುವ ಶುಭ ಮುಹೂರ್ತ. … Continue reading *ತಾಳಿ ಕಟ್ಟುವ ವೇಳೆ ಮದುವೆ ಬೇಡ ಎಂದು ಎದ್ದು ಹೋದ ವಧು: ಕೊನೇ ಕ್ಷಣದಲ್ಲಿ ಮುರಿದು ಬಿದ್ದ ವಿವಾಹ*