*ಜಾಹೀರಾತು ವಿಚಾರದಲ್ಲಿ ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಿದ್ದು ಯಾವ ರಾಜಕಾರಣ? ಡಿಸಿಎಂ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ: ಜಾಹೀರಾತು ವಿಚಾರದಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಸುಳ್ಳು ಕೇಸು ದಾಖಲಿಸಿರುವುದು ಯಾವ ರಾಜಕಾರಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.Home add -Advt ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಯಡಿಯೂರಪ್ಪ ಅವರ ವಿರುದ್ಧ ಕಾನೂನು ಪ್ರಕ್ರಿಯೆ ದ್ವೇಷದ ರಾಜಕಾರಣ, ರಾಹುಲ್ ಗಾಂಧಿ ಅವರು ಬಂದ ನಂತರ ಈ ಬೆಳವಣಿಗೆ ನಡೆಯುತ್ತಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, ಅವರು ಉತ್ತರಿಸಿದ್ದಾರೆ. ನಾನು ಆ ಪ್ರಕರಣದ ಬಗ್ಗೆ ಹೆಚ್ಚು ಮಾಹಿತಿ ಪಡೆದಿಲ್ಲ. ಕಾಂಗ್ರೆಸ್ … Continue reading *ಜಾಹೀರಾತು ವಿಚಾರದಲ್ಲಿ ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಿದ್ದು ಯಾವ ರಾಜಕಾರಣ? ಡಿಸಿಎಂ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed