*ನೂರು ಕೋಟಿ ಆಫರ್ ಬಗ್ಗೆ ದೇವರಾಜೇಗೌಡ ಅಮೀತ್ ಶಾಗೆ ಯಾಕೆ ತಿಳಿಸಿಲ್ಲ? ಪ್ರಿಯಾಂಕ್ ಖರ್ಗೆ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ನೂರು ಕೋಟಿ ಆಫರ್ ಆರೋಪ ಮಾಡಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಕಿಡಿಕಾರಿರುವ ಸಚಿವ ಪ್ರಿಯಾಂಕ್ ಖರ್ಗೆ, ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಾರಿ ತಪ್ಪಿಸಲು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೊಷ್ಠಿ ನಡೆಸಿ ಮಾತನಾಡಿದ ಅವರು, ಯಾವುದೇ ಸಾಕ್ಷಿ ಇಲ್ಲದೇ ಮುಖ್ಯಮಂತ್ರಿಗಳ ಮೇಲೆ‌ ಹಾಗೂ ಉಪ‌ಮುಖ್ಯಮಂತ್ರಿಗಳ ಮೇಲೆ ಆರೋಪ ಮಾಡುತ್ತಿದ್ದಾರೆ. ಪ್ರಜ್ವಲ್ ಪ್ರಕರಣ ಹೊರತು ಪಡಿಸಿ ಲೋಕಲ್ ಪಾಲಿಟಿಕ್ಸ್ ಬಗ್ಗೆ … Continue reading *ನೂರು ಕೋಟಿ ಆಫರ್ ಬಗ್ಗೆ ದೇವರಾಜೇಗೌಡ ಅಮೀತ್ ಶಾಗೆ ಯಾಕೆ ತಿಳಿಸಿಲ್ಲ? ಪ್ರಿಯಾಂಕ್ ಖರ್ಗೆ ಪ್ರಶ್ನೆ*