ಪ್ರಜ್ವಲ್ ಪ್ರಕರಣ​ ಕುರಿತು ಬಿಜೆಪಿಯ ಧೀಮಂತ ನಾಯಕರ​ ಮೌನವೇಕೆ?: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ​ಪ್ರಶ್ನೆ​ 

​  ​ ​ಹುಬ್ಬಳ್ಳಿ ಘಟನೆಗೆ ತೋರಿದಷ್ಟೇ ಆಸಕ್ತಿಯನ್ನು ಜಗದೀಶ ಶೆಟ್ಟರ್ ಹಾಗೂ ಇತರರು ಇಲ್ಲೂ ತೋರಿಸಲಿ ಸಂಸದೆ ಮಂಗಲಾ ಅಂಗಡಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಿ  ​ ಸಂ​ತ್ರಸ್ತೆಯರ ಪರ ಮೈತ್ರಿ ನಾಯಕರು ಮಾತಾಡಲಿ​  ​ ಇಡೀ ದೇಶವೇ ತಲೆ ತಗ್ಗಿಸುವಂಥ ನೀಚ ಕೃತ್ಯ​  ​  ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ:* ಇಡೀ ದೇಶವೇ ತಲೆ ತಗ್ಗಿಸುವಂಥ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ನಾಯಕರು ಮೌನ ವಹಿಸಿರುವುದು ಏಕೆ? ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ​ಭಾರೀ ಆಸಕ್ತಿ ತೋರಿಸಿದ್ದ ಬಿಜೆಪಿ ಅಭ್ಯರ್ಥಿ … Continue reading ಪ್ರಜ್ವಲ್ ಪ್ರಕರಣ​ ಕುರಿತು ಬಿಜೆಪಿಯ ಧೀಮಂತ ನಾಯಕರ​ ಮೌನವೇಕೆ?: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ​ಪ್ರಶ್ನೆ​