*ಪತ್ನಿಯನ್ನು ಕೊಲೆಗೈದ ಇಸ್ರೋ ನಿವೃತ್ತ ನೌಕರ: ವಿಚಾರಣೆ ವೇಳೆ ಹೇಳಿದ್ದೇನು ಗೊತ್ತಾ?*

ಪ್ರಗತಿವಾಹಿನಿ ಸುದ್ದಿ: ಇಸ್ರೋ ಸಂಸ್ಥೆ ನಿವೃತ್ತ ನೌಕರನೊಬ್ಬ ತನ್ನ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿ ವಿಚಿತ್ರ ಕಾರಣ ನೀಡಿರುವ ಘಟನೆ ನಡೆದಿದೆ. ಬೆಂಗಳೂರಿನ ಆವಲಹಳ್ಳಿಯ ವಿರ್ಟುಸೊ ಅಪಾರ್ಟ್​ಮೆಂಟ್​​​ನಲ್ಲಿ ಈ ಘಟನೆ ನಡೆದಿದೆ. ಸಂಧ್ಯಾ ಪತಿಯಿಂದ ಕೊಲೆಯಾದ ಮಹಿಳೆ. ನಾಗಲೇಶ್ವರ ರಾವ್​ ಪತ್ನಿಯನ್ನೇ ಕೊಂದ ಪತಿ. ಆವಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ನಾಗಲೇಶ್ವರ ರಾವ್​​, ತಾನು ಇಸ್ರೋ ಸಂಸ್ಥೆಯ ನಿವೃತ್ತ ನೌಕರ. ವಿರ್ಟುಸೊ ಅಪಾರ್ಟ್​ಮೆಂಟ್​​​ನಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದೆ. ಒಬ್ಬಳೆ … Continue reading *ಪತ್ನಿಯನ್ನು ಕೊಲೆಗೈದ ಇಸ್ರೋ ನಿವೃತ್ತ ನೌಕರ: ವಿಚಾರಣೆ ವೇಳೆ ಹೇಳಿದ್ದೇನು ಗೊತ್ತಾ?*