*ಪತಿಯ ಕೊಲೆಗೆ ಪತ್ನಿಯಿಂದಲೆ ಸುಪಾರಿ: 24 ಗಂಟೆಯಲ್ಲಿ 3 ಆರೋಪಿಗಳ ಬಂಧನ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ವಣ್ಣೂರ ಗ್ರಾಮದಲ್ಲಿ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್ ಟ್ವಿಸ್ಟ್ ವೊಂದು ಸಿಕ್ಕಿದ್ದು, ಪ್ರಕರಣದ ಸಂಬಂಧ ಮೃತನ ಪತ್ನಿ, ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ದಿನದ ಹಿಂದೆಯಷ್ಟೇ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದ ನಿಂಗಪ್ಪ ಅರವಳ್ಳಿ ಎಂಬಾತ ಮನೆಯ ಕಟ್ಟೆಯ ಮೇಲೆ ಮಲಗಿದ್ದ ವೇಳೆ ಇಬ್ಬರು ಕೊಲೆ ಮಾಡಿ ಎಸ್ಕೆಪ್ ಆಗಿದ್ದರು.Home add -Advt ಈ ಘಟನೆಯ ಸಂಬಂಧ ಮೃತ ನಿಂಗಪ್ಪನ ಹೆಂಡತಿ ನೀಲಮ್ಮ ಹಾಗೂ ಆಕೆಯ … Continue reading *ಪತಿಯ ಕೊಲೆಗೆ ಪತ್ನಿಯಿಂದಲೆ ಸುಪಾರಿ: 24 ಗಂಟೆಯಲ್ಲಿ 3 ಆರೋಪಿಗಳ ಬಂಧನ*