*ಕಂದಕದಲ್ಲಿ‌ ಸಿಲುಕಿದ್ದ ಕಾಡುಕೋಣದ ರಕ್ಷಣೆ *

ಪ್ರಗತಿವಾಹಿನಿ ಸುದ್ದಿ: ಖಾನಾಪುರ ತಾಲೂಕಿನ ಕಣಕುಂಬಿ ಅರಣ್ಯ ವಲಯದ ಕಣಕುಂಬಿ ಬಳಿಯ ತೆರೆದ ಬಾವಿಯಲ್ಲಿ ಗುರುವಾರ ಮಧ್ಯಾಹ್ನ ನೀರು ಕುಡಿಯಲು ಇಳಿದಿದ್ದ ಕಾಡುಕೋಣವೊಂದು ಬಾವಿಯಿಂದ ಹೊರಗೆ ಬರಲಾಗದೇ ಸಿಲುಕಿಕೊಂಡಿತ್ತು. ಸ್ಥಳೀಯರು ಈ ಮಾಹಿತಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮುಟ್ಟಿಸಿದ್ದರು. ಸುದ್ದಿ ತಿಳಿದ‌ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಖಾನಾಪುರ ಎಸಿಎಫ್ ಸುನೀತಾ ನಿಂಬರಗಿ ಪರಿಶೀಲನೆ ಕೈಗೊಂಡಿದ್ದರು. ಶುಕ್ರವಾರ ಮುಂಜಾನೆ ಜೆಸಿಬಿ ಯಂತ್ರದೊಂದಿಗೆ ಘಟನಾ ಸ್ಥಳಕ್ಕೆ ತೆರಳಿ ಕಾಡುಕೋಣ‌‌ ಹೊರಬರಲು ದಾರಿ ನಿರ್ಮಿಸಲಾಯಿತು. ಕಂದಕದಲ್ಲಿ‌ ಸಿಲುಕಿ ಗಾಬರಿಗೊಂಡಿದ್ದ ಕಾಡುಕೋಣ … Continue reading *ಕಂದಕದಲ್ಲಿ‌ ಸಿಲುಕಿದ್ದ ಕಾಡುಕೋಣದ ರಕ್ಷಣೆ *