*ವನ್ಯಜೀವಿಗಳೊಂದಿಗೆ ಸೆಲ್ಫಿ ತಗೊಂಡ್ರೆ ಕಠಿಣ ಕ್ರಮ: ಸಚಿವ ಈಶ್ವರ ಖಂಡ್ರೆ*

ಪ್ರಗತಿವಾಹಿನಿ ಸುದ್ದಿ: ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಎಚ್ಚರಿಕೆ ನೀಡಿದ್ದಾರೆ.  ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕು ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಇಂದು ಬೆಳಗ್ಗೆ ಕೆಲವು ಪ್ರವಾಸಿಗರು ಆನೆಯ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ … Continue reading *ವನ್ಯಜೀವಿಗಳೊಂದಿಗೆ ಸೆಲ್ಫಿ ತಗೊಂಡ್ರೆ ಕಠಿಣ ಕ್ರಮ: ಸಚಿವ ಈಶ್ವರ ಖಂಡ್ರೆ*