*ಧಾರವಾಡ ಜಿಲ್ಲೆಗೆ ವರವಾಗಲಿದೆಯೇ ಮೃಣಾಲ ಸಕ್ಕರೆ ಕಾರ್ಖಾನೆ?*

ಪ್ರಗತಿವಾಹಿನಿ ಸುದ್ದಿ, ಧಾರವಾಡ:  ಧಾರವಾಡ ಜಿಲ್ಲೆಯ ರೈತರ, ಸಾರ್ವಜನಿಕರ ಬಹುನಿರೀಕ್ಷಿತ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಸಿದ್ಧತೆ ಆರಂಭವಾಗಿದೆ.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪುತ್ರ ಮೃಣಾಲ ಹೆಬ್ಬಾಳಕರ್ ಒಡೆತನದಲ್ಲಿ ಧಾರವಾಡದ ಪುಡಕಲಕಟ್ಟಿ ಬಳಿ ಜಿಲ್ಲೆಯ ಮೊದಲ ಸಕ್ಕರೆ ಕಾರ್ಖಾನೆ ತಲೆ ಎತ್ತಲಿದೆ. ಇದು ಈ ಭಾಗದ ಸಾವಿರಾರು ರೈತರಿಗೆ ಆಶಾಕಿರಣವಾಗಿದೆ. ಧಾರವಾಡ ಜಿಲ್ಲೆ ವಾಣಿಜ್ಯೋದ್ಯಮದಲ್ಲಿ ಸಾಕಷ್ಟು ಬೆಳೆದಿದ್ದರೂ ಜಿಲ್ಲೆಯಲ್ಲಿ ಒಂದು ಸಕ್ಕರೆ ಕಾರ್ಖಾನೆ ಇಲ್ಲದಿರುವುದು ದೊಡ್ಡ ಕೊರತೆಯಾಗಿತ್ತು. ಜಿಲ್ಲೆಯ ಕೆಲವು ಭಾಗಗಳಿಲ್ಲಿ … Continue reading *ಧಾರವಾಡ ಜಿಲ್ಲೆಗೆ ವರವಾಗಲಿದೆಯೇ ಮೃಣಾಲ ಸಕ್ಕರೆ ಕಾರ್ಖಾನೆ?*