Latest

ಪೊಲೀಸರಿಗೆ ಶರಣಾದ 5ನೇ ಆರೋಪಿ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ:   ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 5ನೇ ಆರೋಪಿ ಗಂಗಾಧರಯ್ಯ ಪೊಲೀಸರಿಗೆ ಶರಣಾಗಿದ್ದಾರೆ.

ಪ್ರಕರಣದ 5ನೇ ಆರೋಪಿ ವಕೀಲ ಗಂಗಾಧರಯ್ಯ ಚಿತ್ರದುರ್ಗ ಪೊಲೀಸರಿಗೆ ಶರಣಾಗಿದ್ದಾನೆ.

ಸಧ್ಯದ ಮಾಹಿತಿ ಪ್ರಕಾರ ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಯಲ್ಲಿ ವಕೀಲ ಗಂಗಾಧರಯ್ಯನ ವಿಚಾರಣೆ ನಡೆಯುತ್ತಿದೆ. ಈ ನಡುವೆ ಪ್ರಕರಣದ ಮೂರನೇ ಆರೋಪಿ ಮಠದ ಉತ್ತರಾಧಿಕಾರಿ ಹಾಗೂ ನಾಲ್ಕನೇ ಆರೋಪಿ ಪರಮಶಿವಯ್ಯ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಹುಡುಕಾಟ ನಡೆಸಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; 35ಕ್ಕೂ ಹೆಚ್ಚು ಸ್ಥಳಗಳಲ್ಲಿ NIA ದಾಳಿ

Home add -Advt

https://pragati.taskdun.com/latest/bjp-leaderpraveen-nettaru-murder-case35-place-nia-raid/

ಗೋಕಾಕ: ನೀರಿನಲ್ಲಿ ಸಿಲುಕಿದ್ದ 12 ದಿನದ ಬಾಣಂತಿ, ಮಗು ರಕ್ಷಣೆ

https://pragati.taskdun.com/latest/belagaviheavy-rainwoman12-days-baby-rescue/

Related Articles

Back to top button