*ಜಿಲೆಟಿನ್ ಕಡ್ಡಿ ಬಾಯಿಗೆ ಇಟ್ಟು ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೊಬ್ಬ ಜಿಲೆಟಿನ್ ಕಡ್ಡಿ ಬಾಯಿಗೆ ಇಟ್ಟು ಸ್ಫೋಟಿಸಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಿರಿಯಾ ಪಟ್ಟಣದ ಬಿಳಿಕೆರೆ ಗ್ರಾಮದ ಮೂಲದ ವ್ಯಕ್ತಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ರಕ್ಷಿತಾ (22) ಕೊಲೆಯಾದ ಮಹಿಳೆ. ಸಿದ್ದರಾಜು ಮಹಿಳೆಯನ್ನು ಹತ್ಯೆಗೈದ ಆರೋಪಿ. ಹುಣಸೂರು ತಾಲೂಕಿನ ಗೆರಸನಹಳ್ಳಿ ರಕ್ಷಿತಾಳಿಗೆ ಕೇರಳ ಮೂಲದ ವ್ಯಕ್ತಿ ಜೊತೆ ವಿವಾಹವಾಗಿತ್ತು. ಮದುವೆಯಾಗಿದ್ದರೂ ಸಿದ್ದರಾಜು ಎಂಬಾತನ ಜೊತೆ … Continue reading *ಜಿಲೆಟಿನ್ ಕಡ್ಡಿ ಬಾಯಿಗೆ ಇಟ್ಟು ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದ ವ್ಯಕ್ತಿ*
Copy and paste this URL into your WordPress site to embed
Copy and paste this code into your site to embed