*ವೇಶ್ಯಾವಾಟಿಕೆಗೆ ಒತ್ತಾಯಿಸಿದ ಅತ್ತೆ: ಮನನೊಂದ ಸೊಸೆ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಅತ್ತೆ ಕೆಲ ದಿನಗಳಿಂದ ಸೊಸೆಗೆ ವೇಶ್ಯಾವಾಟಿಕೆ ದಂಧೆ ನಡೆಸುವಂತೆ ಒತ್ತಾಯಿಸಿದ್ದು, ಇದರಿಂದ ಮನನೊಂದ ಸೊಸೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೀದರ್ ನ ಓಂ ಬಡಾವಣೆಯಲ್ಲಿ ಅತ್ತೆ ಕಿರುಕುಳಕ್ಕೆ ಬೇಸತ್ತು ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂಜನಾಬಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. 2022ರಲ್ಲಿ ಅಂಜನಾಬಾಯಿ ಶೇಖರ್ ಎಂಬಾತನ ಜೊತೆ ವಿವಾಹವಾಗಿದ್ದರು. ಮದುವೆ ಬಳಿಕ ಪತಿ ಹಾಗೂ ಅತ್ತೆ ವರದಕ್ಷಿಣೆಗಾಗಿ ಪದೇ ಪದೇ ಪೀಡಿಸುತ್ತಿದ್ದರು. ಹಲವು ಬಾರಿ ರಾಜಿ ಪಂಚಾಯಿತಿಯೂ … Continue reading *ವೇಶ್ಯಾವಾಟಿಕೆಗೆ ಒತ್ತಾಯಿಸಿದ ಅತ್ತೆ: ಮನನೊಂದ ಸೊಸೆ ಆತ್ಮಹತ್ಯೆ*