*ಪತಿಯ ಮೇಲೆ ಹಲ್ಲೆ ನಡೆಸಿ ಪತ್ನಿಯನ್ನು ಎಳೆದೊಯ್ದು ಅತ್ಯಾಚಾರ*

ಐವರು ಆರೋಪಿಗಳು ಅರೆಸ್ಟ್ ಪ್ರಗತಿವಾಹಿನಿ ಸುದ್ದಿ: ರಾಜ್ಯವೇ ಬೆಚ್ಚಿ ಬೀಳುವಂತಹ ಘಟನೆಯೊಂದು ಕೊಪ್ಪಳ ಜಿಲ್ಲೆಯ ಗಂಗಾವತಿ ಬಸ್ ನಿಲ್ದಾಣದ ಬಳಿ ನಡೆದಿದೆ. ಪತಿಯ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು ಪತ್ನಿಯನ್ನು ಎಳೆದೊಯ್ದು ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. 21 ವರ್ಷದ ಮಹಿಳೆ ಮೇಲೆ ಕಾಮುಕರು ಪತಿ ಎದುರಲ್ಲೇ ಅಟ್ಟಹಾಸ ಮೆರೆದಿದ್ದಾರೆ. ಸಂತ್ರಸ್ತ ಮಹಿಳೆ ಬೆಂಗಳೂರಿನ ಗೊರಗುಂಟೆಪಾಳ್ಯದವಳಾಗಿದ್ದಾಳೆ. ಸಂತ್ರಸ್ತೆಯ ಪತಿ ಗಂಗಾವತಿ ಮೂಲದವರು. ಇಬ್ಬರೂ ಪ್ರೇಮ ವಿವಾಹವಾಗಿದ್ದರು. ಪತಿಯನ್ನು ನೋಡಲೆಂದು ಸಂತ್ರಸ್ತೆ ಗಂಗಾವತಿಗೆ ಬಂದಿದ್ದಳು. ಸಂತ್ರಸ್ತೆಯ ಪತಿ ಫೆ.9ರಂದು ರಾತ್ರಿ … Continue reading *ಪತಿಯ ಮೇಲೆ ಹಲ್ಲೆ ನಡೆಸಿ ಪತ್ನಿಯನ್ನು ಎಳೆದೊಯ್ದು ಅತ್ಯಾಚಾರ*