ಪ್ರಗತಿವಾಹಿನಿ ಸುದ್ದಿ, ಸುರೇಬಾನ:ಸವದತ್ತಿ ಸುತ್ತ ಗುರುವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಮಹಿಳೆಯೊಬ್ಬಳು ಹಳ್ಳದಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ್ದಾಳೆ.ರಾಮದುರ್ಗ ತಾಲೂಕಿನ ಸುರೇಬಾನ ಸಮೀಪದ ಕಿತ್ತೂರ ಗ್ರಾಮದ ರೇಣವ್ವ ರಾಮಣ್ಣ ಚಿಂತಾಲ(50) ಮೃತ ಮಹಿಳೆ.ಇವರು ಮನೆಬಳಕೆಗೆ ಕಟ್ಟಿಗೆ ತರಲು ಕಿತ್ತೂರ ಹತ್ತಿರದ ಬಸವನಕಟ್ಟಿ ಹಳ್ಳಕ್ಕೆ ಹೋದಾಗ ಸವದತ್ತಿ, ಯಲ್ಲಮ್ಮನ ಗುಡ್ಡದಲ್ಲಿ ಬಾರಿ ಮಳೆಯಾದ ಹಿನ್ನೆಲೆಯಲ್ಲಿ ಈ ಹಳ್ಳಕ್ಕೆ ಅತೀ ವೇಗದಲ್ಲಿ ನೀರು ಹರಿದುಬಂದು ನೀರಿನ ಸೆಳುವಿಗೆ ಸಿಲುಕಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
Read Next
1 hour ago
*ಎಟಿಎಂ ಕಳ್ಳತನ ಪ್ರಕರಣ: ಹಣ ಪಡೆಯಲು ಸಾಧ್ಯ ಆಗದೆ ಎಟಿಎಂ ಎಸೆದ ಕಳ್ಳರು*
1 hour ago
*ಮೊಸಳೆ ದಾಳಿಗೆ ವ್ಯಕ್ತಿ ಬಲಿ*
1 hour ago
*ಡಿ.6ರಿಂದ 8 ವರೆಗೆ ಡಾ.ಶಿವಬಸವ ಮಹಾಸ್ವಾಮಿಗಳವರ 136ನೆಯ ಜಯಂತಿ ಮಹೋತ್ಸವ*
2 hours ago
*ಕಬ್ಬಿನ ಟ್ರ್ಯಾಕ್ಟರ್ ಗೆ ಕಾರ್ ಡಿಕ್ಕಿ: ನಾಲ್ವರು ಯುವಕರು ಸ್ಥಳದಲ್ಲೇ ಸಾವು*
16 hours ago
*ರಾಜ್ಯ ಸರ್ಕಾರ ಬಿಗ್ ಬಾಸ್ ಶೋನಂತಾಗಿದೆ: ವೈಲ್ಡ್ ಕಾರ್ಡ್ ಎಂಟ್ರಿಗೆ ಸತೀಶ್ ಜಾರಕಿಹೊಳಿ, ಜಿ.ಪರಮೇಶ್ವರ್ ಕಾಯ್ತಿದ್ದಾರೆ: ಆರ್.ಅಶೋಕ್ ವ್ಯಂಗ್ಯ*
17 hours ago
*ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಹಲವು ಕ್ರಮ : ಮೇಲ್ಮನೆ ಸದಸ್ಯ ಚನ್ನರಾಜ ಹಟ್ಟಿಹೊಳಿ*
18 hours ago
*ನಾಯಕತ್ವ ಬದಲಾವಣೆ ಪ್ರಕ್ರಿಯೆ ಆರಂಭವಾಗಿದೆ: ಶಾಸಕ ಬಾಬಾಸಾಹೇಬ್ ಪಾಟೀಲ್*
19 hours ago
*ಬೆಳಗಾವಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್*
20 hours ago
*ಬ್ರೇಕ್ ಫಾಸ್ಟ್ ಮೀಟಿಂಗ್ ಟೀಸರ್ ಅಷ್ಟೇ: ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಚಿತ್ರ ಬಿಡುಗಡೆಯಾಗಲಿದೆ: ಬಸವರಾಜ ಬೊಮ್ಮಾಯಿ*
20 hours ago
*ಅಧಿವೇಶನದ ಕಾರ್ಯತಂತ್ರಗಳ ಕುರಿತು ಉಪಹಾರ ಕೂಟದಲ್ಲಿ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್*
Related Articles
Check Also
Close
-
*ಪೋಕ್ಸೋ ಕೇಸ್: ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್*22 hours ago



