ಪ್ರಗತಿವಾಹಿನಿ ಸುದ್ದಿ, ಸುರೇಬಾನ:ಸವದತ್ತಿ ಸುತ್ತ ಗುರುವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಮಹಿಳೆಯೊಬ್ಬಳು ಹಳ್ಳದಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ್ದಾಳೆ.ರಾಮದುರ್ಗ ತಾಲೂಕಿನ ಸುರೇಬಾನ ಸಮೀಪದ ಕಿತ್ತೂರ ಗ್ರಾಮದ ರೇಣವ್ವ ರಾಮಣ್ಣ ಚಿಂತಾಲ(50) ಮೃತ ಮಹಿಳೆ.ಇವರು ಮನೆಬಳಕೆಗೆ ಕಟ್ಟಿಗೆ ತರಲು ಕಿತ್ತೂರ ಹತ್ತಿರದ ಬಸವನಕಟ್ಟಿ ಹಳ್ಳಕ್ಕೆ ಹೋದಾಗ ಸವದತ್ತಿ, ಯಲ್ಲಮ್ಮನ ಗುಡ್ಡದಲ್ಲಿ ಬಾರಿ ಮಳೆಯಾದ ಹಿನ್ನೆಲೆಯಲ್ಲಿ ಈ ಹಳ್ಳಕ್ಕೆ ಅತೀ ವೇಗದಲ್ಲಿ ನೀರು ಹರಿದುಬಂದು ನೀರಿನ ಸೆಳುವಿಗೆ ಸಿಲುಕಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
Read Next
Belagavi News
32 minutes ago
*ಸೆ. 5 ರಂದು ಬೆಳಗಾವಿಯಲ್ಲಿ ವಿದ್ಯುತ್ ವ್ಯತ್ಯಯ*
Pragativahini Special
39 minutes ago
*ಶ್ರೀಕೃಷ್ಣನ ಆಗಮನ ಭವಿಷ್ಯದಲ್ಲಿ ಆಗಲಿದೆ….*
32 minutes ago
*ಸೆ. 5 ರಂದು ಬೆಳಗಾವಿಯಲ್ಲಿ ವಿದ್ಯುತ್ ವ್ಯತ್ಯಯ*
34 minutes ago
*ಎಫ್ಸಿಆರ್ಎ ತಿದ್ದುಪಡಿ ಮಸೂದೆ: ಜಂಟಿ ಸಂಸತ್ ಸಮಿತಿಗೆ ಕರ್ನಾಟಕದ ಸಂಸದ ತೇಜಸ್ವಿ ಸೂರ್ಯ ಆಯ್ಕೆ*
39 minutes ago
*ಶ್ರೀಕೃಷ್ಣನ ಆಗಮನ ಭವಿಷ್ಯದಲ್ಲಿ ಆಗಲಿದೆ….*
1 hour ago
*ಕರ್ನಾಟಕದ ಹೆಮ್ಮೆಯ ಸಾಧಕ ಪದ್ಮಶ್ರೀ ಡಾ. ಪ್ರಭಾಕರ ಕೋರೆಗೆ ಶರದ್ ಪವಾರ್ ಅವರಿಂದ ಸನ್ಮಾನ: ಲಿಂಗಾಯತ ಸಮಾಜದ ಸಂಭ್ರಮ*
2 hours ago
*ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ*
2 hours ago
*ಬಿಜೆಪಿಯ ಹೋರಾಟಕ್ಕೆ ಮತ್ತೊಂದು ಜಯ: ಪ್ರತಿಪಕ್ಷ ನಾಯಕ ಆರ್.ಅಶೋಕ್*
2 hours ago
*ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಅಭೂತಪೂರ್ವ ಸ್ಪಂದನೆ: ರಕ್ತದಾನ ಶಿಬಿರಕ್ಕೆ ಪ್ರಾದೇಶಿಕ ಆಯುಕ್ತರಿಂದ ಚಾಲನೆ*
3 hours ago
*BREAKING: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಸ್ಪೆಂಡ್*
3 hours ago
*ಸೆ. 6 ರಂದು ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ*
4 hours ago
*ಆರೋಗ್ಯ ಸಂಜೀವಿನಿ ಹಾಗೂ PM-RAHAT ಯೋಜನೆಗಳ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಯಶಸ್ವಿ*
Related Articles
Check Also
Close




