*ಅಕ್ರಮ ಸರಾಯಿ ಮಾರಾಟಕ್ಕೆ ಕಡಿವಾಣ ಹಾಕಿ; ಮಹಿಳೆಯರ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕುವಂತೆ ಬೆಳಗಾವಿ ತಾಲೂಕಿನ ಚಚಡಿ ಗ್ರಾಮದ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. Home add -Advt ಶುಕ್ರವಾರ ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿಗರ ಆಗಮಿಸಿದ ಚಚಡಿ ಗ್ರಾಮದ ಮಹಿಳೆಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದರು. ಗ್ರಾಮದಲ್ಲಿರೋ ಬಹುತೇಕ ಅಂಗಡಿಕಾರರು ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದಾರೆ. ಇದರ ಪರಿಣಾಮ ಗ್ರಾಮದಲ್ಲಿರೋ ಕುಟುಂಬಗಳು ಬೀದಿಗೆ ಬುರುತ್ತಿವೆ. ಕುಟುಂಬಗಳ ಶಾಂತಿ, ನೆಮ್ಮದಿ ಹಾಳಾಗುತ್ತಿದೆ. ಗ್ರಾಮದಲ್ಲಿ ಆರೋಗ್ಯಕರ ವಾತಾವರಣ ಸಂಪೂರ್ಣ ಹದಗೆಟ್ಟಿದ್ದು, ಕುಡಿದುಬಂದು ನಮ್ಮ ಮಕ್ಕಳೇ … Continue reading *ಅಕ್ರಮ ಸರಾಯಿ ಮಾರಾಟಕ್ಕೆ ಕಡಿವಾಣ ಹಾಕಿ; ಮಹಿಳೆಯರ ಪ್ರತಿಭಟನೆ*
Copy and paste this URL into your WordPress site to embed
Copy and paste this code into your site to embed