ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಕಿರಿಯ ವೈದ್ಯನ ಮೇಲೆ
ಕೋಲ್ಕತ್ತಾದಲ್ಲಿ ಜೂನ್ 10ರಂದು ನಡೆದ ಹಲ್ಲೆ ಖಂಡಿಸಿ ನಾಳೆ ವೈದ್ಯರು ದೇಶವ್ಯಾಪಿ ಮುಷ್ಕರ ನಡೆಸಿದ್ದು, ಎಲ್ಲ ಖಾಸಗಿ ಆಸ್ಪತ್ರೆ ಬಂದ್ ಆಗಿದೆ. ಬಂಗಾಳದ ವೈದ್ಯರಿಗೆ ಬೆಂಬಲ ಸೂಚಿಸಿ, ಕರ್ನಾಟಕದಲ್ಲೂ ಖಾಸಗಿ ಆಸ್ಪತ್ರೆ ವೈದ್ಯರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಭಾರತೀಯ ವೈದ್ಯಕೀಯ ಸಂಘ( ಐಎಂಎ) ಕರೆ ಕೊಟ್ಟ ಪ್ರತಿಭಟನೆಗೆ ವೈದ್ಯರು ಸಾಥ್ ನೀಡಿದ್ದಾರೆ.
ಬೆಳಗಾವಿಯಲ್ಲಿ ವೈದ್ಯರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ.ಬೋಗಾರ್ ವೇಸ್ ನಿಂದ ವೈದ್ಯರ ಮೆರವಣಿಗೆ ಆರಂಭವಾಗಿದೆ.
Read Next
Belagavi News
59 minutes ago
*ಬೆಳಗಾವಿಯಲ್ಲಿ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ*
Belagavi News
11 hours ago
*ಭಾನುವಾರ ಕಾಂಗ್ರೆಸ್ ಸತ್ಯಾಗ್ರಹ*
Crime
14 hours ago
*ಬೈಕ್ ಕಳ್ಳನನ್ನು ಬಂಧಿಸಿದ ಬೆಳಗಾವಿ ಪೊಲೀಸರು*
33 minutes ago
*ಮಹಿಳೆಯ ಮೇಲೆ ಗ್ಯಾಂಗ್ ರೇಪ್: ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್*
59 minutes ago
*ಬೆಳಗಾವಿಯಲ್ಲಿ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ*
11 hours ago
*ಭಾನುವಾರ ಕಾಂಗ್ರೆಸ್ ಸತ್ಯಾಗ್ರಹ*
13 hours ago
*ಪ್ರಹ್ಲಾದ್ ಜೋಶಿ ಹೇಳಿದ್ದು ಹಾಗಲ್ಲ, ಹೀಗೆ: ಸಮಜಾಯಿಷಿ ನೀಡಿದ ಹೆಚ್.ಡಿ.ಕೆ*
13 hours ago
*ಬೆಳಗಾವಿಯಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು*
13 hours ago
*ಸಿಡಿ ಫ್ಯಾಕ್ಟರಿ ಇರುವುದು, ತಯಾರಾಗಿದ್ದು ಹೊಳೆನರಸಿಪುರದಲ್ಲಿಯಲ್ಲವೇ? HDKಗೆ ಡಿ.ಕೆ.ಸುರೇಶ್ ತಿರುಗೇಟು*
14 hours ago
*ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
14 hours ago
*ಬೈಕ್ ಕಳ್ಳನನ್ನು ಬಂಧಿಸಿದ ಬೆಳಗಾವಿ ಪೊಲೀಸರು*
14 hours ago
*ಮೂರು ವಿಧಾನಸಭಾ ಕ್ಷೇತ್ರಗಳ ಬಸ್ ನಿಲ್ದಾಣಗಳಲ್ಲಿ ವಿಶೇಷ ವಸ್ತುಪ್ರದರ್ಶನ*
16 hours ago
*ಜೂಜಾಟ ಪ್ರಕರಣ: ಪೊಲೀಸರ ದಿಢೀರ್ ದಾಳಿ: ಐವರು ಆರೋಪಿಗಳು ಅರೆಸ್ಟ್*
Related Articles
Check Also
Close



