*ವೈ.ಮಂಜುನಾಥ್ ಅವರ ಆಪ್ತರ ಮನೆ ಮೇಲೂ ಇಡಿ ದಾಳಿ*
ಪ್ರಗತಿವಾಹಿನಿ ಸುದ್ದಿ: ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿ ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ಬೆನ್ನಲ್ಲೇ ಮಂಜುನಾಥ್ಗೆ ಆಪ್ತರಾಗಿರುವ ಅಧಿಕಾರಿಗಳಿಗೂ ಇಡಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಚಿಕ್ಕೋಡಿ ಅಬಕಾರಿ ಡಿವೈಎಸ್ಪಿ ಮತ್ತು ತುಮಕೂರು ಅಬಕಾರಿ ಎಸ್ಪಿ ಮನೆಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಆರಂಭಿಸಿದ್ದಾರೆ.ತುಮಕೂರು ಅಬಕಾರಿ ಎಸ್ಪಿ ಸತೀಶ ಕಾಗಲಿ ಅವರ ಬೆಳಗಾವಿ ಜಿಲ್ಲೆಯ ಕಾಗವಾಡ … Continue reading *ವೈ.ಮಂಜುನಾಥ್ ಅವರ ಆಪ್ತರ ಮನೆ ಮೇಲೂ ಇಡಿ ದಾಳಿ*
Copy and paste this URL into your WordPress site to embed
Copy and paste this code into your site to embed