*ಮತದಾನದ ವೇಳೆ ಮಾರಾಮಾರಿ; ಮೂವರಿಗೆ ಗಾಯ; ಓರ್ವನ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಮತದಾನದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭೆ ಉಪಚುನಾನವಣೆ ವೇಳೆ ನಡೆದಿದೆ. ಇಂದು ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಈ ವೇಳೆ ಬಾದ್ಯಾಪುರ ಗ್ರಾಮದ ಮತಗಟ್ಟೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮತದಾನಕ್ಕಾಗಿ ನಾ ಮುಂದು ತಾಮುಂದು ಎಂದು ಗಲಾಟೆ ನಡೆದು ನೂಕಾಟ ತಳ್ಳಾಟ ನಡೆದಿದೆ. ಕಾರ್ಯಕರ್ತರ ನಡುವಿನ ಗಲಾಟೆ ವಿಕೋಪಕ್ಕೆ ತಿರುಗಿ ಕೈಕೈ ಮಿಲಾಯಿಸಿಕೊಂಡಿದ್ದು, ಕಲ್ಲುತೂರಾಟ ನಡೆದಿದೆ. ಈ … Continue reading *ಮತದಾನದ ವೇಳೆ ಮಾರಾಮಾರಿ; ಮೂವರಿಗೆ ಗಾಯ; ಓರ್ವನ ಸ್ಥಿತಿ ಗಂಭೀರ*