Kannada NewsKarnataka NewsLatest

*ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು: ಕನ್ನಡ ಪ್ರಾಧಿಕಾರದ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೊತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯಕ್ಷಗಾನ ಕಲಾವಿದರು ಬಹುತೇಕರು ಸಲಿಂಗಿಗಳು ಎಂದು ಹೇಳಿದ್ದಾರೆ.

ಯಕ್ಷಗಾನ ಕಲಾವಿದರು ಮೇಳಕ್ಕೆಂದು 6-8ತಿಂಗಳು ತಿರುಗಾಟದಲ್ಲಿಯೇ ಇರುತ್ತಾರೆ. ಇದರಿಂದ ಅವರಿಗೆ ಯಾರೂ ಹೆಣ್ಣುಕೊಡುತ್ತಿರಲಿಲ. ಸ್ತ್ರೀವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸಿದ್ದರೆ, ಭಾಗವತರು ಅವರುಗೆ ಮರುದಿನ ಪದ್ಯವನ್ನೇ ಕೊಡುತ್ತಿರಲಿಲ್ಲ. ಎಂದು ಹೇಳಿಕೆ ನೀಡಿದ್ದಾರೆ.

Home add -Advt

ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ ಕೃತಿ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರೊ. ಪುರುಷೋತ್ತಮ ಬಿಳಿಮಲೆ, ಸತ್ಯವನ್ನು ಹೇಳಲು ಹಿಂಜಿರಿಯಬಾರದು. ಎಲ್ಲರೂ ಅಲ್ಲ, ಕೆಲ ಯಕ್ಷಗಾನ ಕಲಾವಿದರುಸಲಿಂಗಿಗಳು ಹೌದು. ಈ ವಿಚಾರವನ್ನು ನಾನು ಹೊಸದಾಗಿ ಹೇಳುತ್ತಿಲ್ಲ, ಹಲವು ವರ್ಷಗಳಿಂದ ಯಕ್ಷಗಾನ ನೋಡುತ್ತಿದ್ದೇನೆ. ನನ್ನ ಉದ್ದೇಶ ಯಕ್ಷಗಾನ ಕಲಾವಿದರನ್ನು ನೋಯಿಸುವುದಲ್ಲ ಎಂದು ಹೇಳಿದ್ದಾರೆ.

Related Articles

Back to top button