*ಹೆಚ್.ಡಿ.ಕುಮಾರಸ್ವಾಮಿ ಆರೋಪಗಳಿಗೆ ತಿರುಗೇಟು ನೀಡಿದ ಯತೀಂದ್ರ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಡಿಯೋ ಸಂಭಾಷಣೆ ವೈರಲ್ ವಿಚಾರ ಹಾಗೂ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿರುವ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಅಂದು ನಾನು ಮಾತನಾಡಿದ್ದು ಸಿಎಸ್ ಆರ್ ಫಂಡ್ ಬಗ್ಗೆ. ಲಿಸ್ಟ್ ಎಂದರೆ ಹಲವಾರು ಲಿಸ್ಟ್ ಗಳನ್ನು ನಾನು ಮುಖ್ಯಮಂತ್ರಿಗಳಿಗೆ ಕೊಡುತ್ತಿರುತ್ತೇನೆ. ಅದನ್ನು ವರ್ಗಾವಣೆ ದಂಧೆ ಎಂದು ವಿಪಕ್ಷಗಳು ಆರೋಪಿಸುತ್ತಿರುವುದು ಸರಿಯಲ್ಲ. ಈ ಬಗ್ಗೆ ನಾನು ವಿಪಕ್ಷದವರಿಗಾಗಲಿ, ಮಾಧ್ಯಮದವರಿಗಾಗಲಿ ಸ್ಪಷ್ಟನೆ ನೀಡುವ ಅಗತ್ಯವೂ ಇಲ್ಲ. ಆದರೂ ಹೇಳುತ್ತಿದೇನೆ. ವಿಪಕ್ಷದವರು, ಕೂಮಾರಸ್ವಾಮಿಯವರು ಪದೇ ಪದೇ ವರ್ಗಾವಣೆ ದಂಧೆ … Continue reading *ಹೆಚ್.ಡಿ.ಕುಮಾರಸ್ವಾಮಿ ಆರೋಪಗಳಿಗೆ ತಿರುಗೇಟು ನೀಡಿದ ಯತೀಂದ್ರ ಸಿದ್ದರಾಮಯ್ಯ*