Latest

*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಇಂಜಿನಿಯರ್*

ಪ್ರಗತಿವಾಹಿನಿ ಸುದ್ದಿ; ಹರಿಹರ: ಲಂಚಕ್ಕೆ ಕೈಯೊಡ್ದಿದ್ದ ಹರಿಹರ ತಾಲೂಕಿನ ಬೆಸ್ಕಾಂ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಬೆಸ್ಕಾಂ ಕಚೇರಿಯ ಸಹಾಯಕ ಕಾರ್ಯಪಡೆ ಇಂಜಿನಿಯರ್ ಬಿ.ಎಂ.ಕರಿಬಸವಯ್ಯ ಲೋಕಾಯುಕ್ತ ಬಲೆಗೆ ಬಿದ್ದವರು.

Home add -Advt

ಕೆಇಬಿ ಗುತ್ತಿಗೆದಾರ ಬೇವಿನಹಳ್ಳಿ ಮಹೇಶ್ವರಪ್ಪನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಇಂಜಿನಿಯರ್ ಕರಿಬಸವಯ್ಯನನ್ನು ಬಂಧಿಸಿದ್ದಾರೆ.

ಕಡತ ವಿಲೇವಾರಿಗಾಗಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕರಿಬಸವಯ್ಯ, ಅದಾಗಲೇ 9ಸಾವಿರ ರೂಪಾಯಿ ಪಡೆದಿದ್ದ. ಉಳಿದ 6 ಸಾವಿರ ರೂಪಾಯಿಲಂಚ ಪಡೆಯುತ್ತಿದ್ದಾಗ ಬೆಸ್ಕಾಂ ಕಚೇರಿಯಲ್ಲಿಯೇ ಬಲೆಗೆ ಬಿದ್ದಿದ್ದಾರೆ.

*ಒಂದೇ ಕುಟುಂಬದ ಮೂವರ ಆತ್ಮಹತ್ಯೆ*

https://pragati.taskdun.com/suicideone-family3-peoplehaveritonduru-village/

 

Related Articles

Back to top button