*ಯತ್ನಾಳ್ ವಿರುದ್ಧ ಮಾನನಷ್ಟ ಪ್ರಕರಣ: ತಡೆ ಕೋರಿದ್ದ ಶಾಸಕ ಯತ್ನಾಳ್ ಗೆ ಹೈಕೋರ್ಟ್ ತರಾಟೆ*

ಪ್ರಗತಿವಾಹಿನಿ ಸುದ್ದಿ: ದಿನೇಶ್ ಗುಂಡೂರಾವ್ ಕುಟುಂಬದ ಮೇಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಯತ್ನಾಳ್ ಗೆ ಹೈಕೋರ್ಟ್ ನಾಗಪ್ರಸನ್ನ ಅವರ ಪೀಠ ತರಾಟೆಗೆ ತೆಗೆದುಕೊಂಡಿದೆ. ಕುಟುಂಬ ಹಾಗೂ ವಯಕ್ತಿಕ ನಿಂಧನೆ ಹೇಳಿಕೆ ಪ್ರಶ್ನೆಸಿ ಕೋರ್ಟ್ ಮೊರೆ ಹೋಗಿದ್ದ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಪ್ರಕರಣಕ್ಕೆ ತಡೆ ಕೋರಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಕರಣವನ್ನ ಆಲೀಸಿದ ಜಸ್ಟಿಸ್ ನಾಗಪ್ರಸನ್ನ ಅವರು ಪ್ರಕರಣಕ್ಕೆ … Continue reading *ಯತ್ನಾಳ್ ವಿರುದ್ಧ ಮಾನನಷ್ಟ ಪ್ರಕರಣ: ತಡೆ ಕೋರಿದ್ದ ಶಾಸಕ ಯತ್ನಾಳ್ ಗೆ ಹೈಕೋರ್ಟ್ ತರಾಟೆ*