*ಮರಳಿ ಬಿಜೆಪಿ ಸೇರಲು ಒಂದು ಷರತ್ತು ಹಾಕಿದ ಯತ್ನಾಳ್* *ಪ್ರಧಾನಿ ಮೋದಿಗೂ ಸವಾಲ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸದ್ಯ ಹೊಸ ಪಕ್ಷ ಕಟ್ಟುವ ಯೋಚನೆಯಿಂದ ಹಿಂದೆ ಸರಿದ್ದಾರೆ. Home add -Advt ಆದರೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧದ ಹೋರಾಟದಿಂದ ಮಾತ್ರ ಹಿಂದೆ ಸರಿದಿಲ್ಲ. ಇಂದು ನನ್ನನ್ನು ಉಚ್ಛಾಟನೆ ಮಾಡಿರಬಹುದು. ಇನ್ನು ಕೆಲವೇ ದಿನಗಳಲ್ಲಿ ಅವರನ್ನು ಉಚ್ಛಾಟನೆ ಮಾಡುವ ಕಾಲ ಬರುತ್ತದೆ ಎಂದು ಪರೋಕ್ಷವಾಗಿ ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಈ ಕುಟುಂಬ ರಾಜಕಾರಣದಿಂದ ಹೊರಬರುವವರೆಗೂ ನಾನು ಬಿಜೆಪಿಗೆ ಹೋಗಲ್ಲ ಎಂದು ಹೇಳಿದ್ದಾರೆ. … Continue reading *ಮರಳಿ ಬಿಜೆಪಿ ಸೇರಲು ಒಂದು ಷರತ್ತು ಹಾಕಿದ ಯತ್ನಾಳ್* *ಪ್ರಧಾನಿ ಮೋದಿಗೂ ಸವಾಲ್*