Latest

ಯೋಗೇಶ್ ಗೌಡ ಹತ್ಯೆ ಪ್ರಕರಣ; ಕೆಎಎಸ್ ಅಧಿಕಾರಿ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡನನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಸೋಮು ನ್ಯಾಮಗೌಡ, ವಿನಯ್ ಕುಲ್ಕರ್ಣಿ ಸಚಿವರಾಗಿದ್ದಾಗ ಆಪ್ತ ಸಹಾಯಕರಾಗಿದ್ದರು. ಈ ಹಿನ್ನೆಲೆಯಲ್ಲಿ ಈಗಾಗಲೇ 10 ಬಾರಿ ವಿಚಾರಣೆ ನಡೆಸಿದ್ದ ಸಿಬಿಐ ಅಧಿಕಾರಿಗಳು, ಇದೀಗ ಹೆಚ್ಚಿನ ವಿಚಾರಣೆಗಾಗಿ ಸೋಮು ನ್ಯಾಮಗೌಡನನ್ನು ವಶಕ್ಕೆ ಪಡೆದುಕೊಂಡಿದೆ.

ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮು ವಿರುದ್ಧ ಕೆಲ ಸಾಕ್ಷಾಧಾರಗಳು ಪತ್ತೆಯಾಗಿದ್ದು, ಇಂದು ಮುಂಜಾನೆ ಸೋಮು ಅವರನ್ನು ವಶಕ್ಕೆ ಪಡೆಯಲಾಗಿದೆ.

8 ಗವರ್ನರ್ಸ್, 11 ಸಚಿವರು; ಮಹಿಳಾ ಪ್ರಾಬಲ್ಯ

Home add -Advt

Related Articles

Back to top button