ಮಾಜಿ ಶಾಸಕ ಸಂಜಯ ಪಾಟೀಲ್ ವಿವಾದಾತ್ಮಕ ಹೇಳಿಕೆ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಯಡಿಯೂರಪ್ಪ ಜೈಲಿಗೆ ಹೋದಾಗ ಸಿದ್ದರಾಮಯ್ಯ ರಾಕ್ ಡ್ಯಾನ್ಸ್ ಮಾಡಿದ್ದರು. ನೀ ಮಗನೆ ಸಗಣಿ ತಿಂದಿ, ಮೊದಲು ವಾಂತಿ ಮಾಡು ಅದನ್ನು ಎಂದು ಬಿಜೆಪಿ ಮಾಜಿ ಶಾಸಕ ಸಂಜಯ ಪಾಟೀಲ್ ಸಿಎಂ ಸಿದ್ದರಾಮಯ್ಯ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ಗುರುವಾರ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ತಮ್ಮ‌ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ ನಿರಾಣಿ, ಶಾಸಕಿ ಶಶಿಕಲಾ ಜೊಲ್ಲೆ ವಿರುದ್ಧ ಆರೋಪಗಳ ಬಗ್ಗೆ … Continue reading ಮಾಜಿ ಶಾಸಕ ಸಂಜಯ ಪಾಟೀಲ್ ವಿವಾದಾತ್ಮಕ ಹೇಳಿಕೆ