Kannada NewsKarnataka News

ನಿಮಗೆ ಮೀಸಲಾತಿ ಸಿಕ್ಕಿದೆ – ವಿಜಯಾನಂದ ಕಾಶಪ್ಪನವರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ನಿಮಗೆ ಮೀಸಲಾತಿ ಸಿಕ್ಕಿದೆ. ಇನ್ನು ಹೋರಾಟವಿಲ್ಲ. ಇನ್ನೇನಿದ್ದರೂ ತಹಸಿಲ್ದಾರ್ ಕಚೇರಿಗೆ ಹೋಗಿ 2ಎ ಸರ್ಟಿಫಿಕೇಟ್ ಪಡೆಯುವುದಷ್ಟೆ ಎಂದು ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ತಿಳಿಸಿದ್ದಾರೆ.

ಹೆಚ್ಚಿನ ವಿವರವನ್ನು ಬಸನಗೌಡ ಪಾಟೀಲ ಯತ್ನಾಳ ಹೇಳುತ್ತಾರೆ ಎಂದು ಅವರು ತಿಳಿಸಿದರು.

 

*ಮತ್ತೊಂದು ನರಗುಂದ ಬಂಡಾಯವಾಗಲು ಅವಕಾಶ ಕೊಡಬೇಡಿ; ಬಸವಜಯ ಮೃತ್ಯುಂಜಯ ಸ್ವಾಮೀಜಿ*

https://pragati.taskdun.com/panchamasali-2a-reservationsamaveshabasavajaya-mrityunjaya-swamiji/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button