*ಸಂಭ್ರಮಾಚರಣೆ ವೇಳೆ ದುಷ್ಕರ್ಮಿಗಳಿಂದ ದಾಳಿ: ಯುವಕನಿಗೆ ಚಾಕು ಇರಿತ*

ಪ್ರಗತಿವಾಹಿನಿ ಸುದ್ದಿ: ರಾಯಲ್ ಚಾಲೇಂಜರ್ಸ್ ಬೆಂಗಳೂರು ಮೊದಲ ಐಪಿಎಲ್ ಟ್ರೋಫಿ ಗೆದ್ದು ಬೀಗಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿಯಿಡಿ ಸಂಭ್ರಮಾಚರಣೆ ಮುಗಿಲುಮುಟ್ಟಿದೆ. ಈ ವೇಳೆ ದುಷ್ಕರ್ಮಿಗಳ ಗುಂಪು ಯುವಕನಿಗೆ ಚಾಕು ಇರಿದ ಘಟನೆ ನಡೆದಿದೆ.Home add -Advt ಪೀಣ್ಯದ ಜಾಲಹಳ್ಳಿ ಕ್ರಾಸ್ ಬಳಿ ದುಷ್ಕರ್ಮಿಗಳ ಗುಂಪು ಯುವಕನ ಮೇಲೆ ಚಾಕುವಿನಿಂದ ಇರಿದು ಕ್ರೌರ್ಯ ಮೆರೆದಿದೆ. ಸ್ಥಳದಲ್ಲಿದ್ದವರು ಪ್ರತಿರೋಧಿಸುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಾಯಾಳು ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಯುವಕ ಚೇತರಿಸಿಕೊಳ್ಳುತ್ತಿದ್ದಾನೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೀಣ್ಯ … Continue reading *ಸಂಭ್ರಮಾಚರಣೆ ವೇಳೆ ದುಷ್ಕರ್ಮಿಗಳಿಂದ ದಾಳಿ: ಯುವಕನಿಗೆ ಚಾಕು ಇರಿತ*