CrimeKannada NewsKarnataka NewsLatest

*ಚೆಕ್ ಡ್ಯಾಮ್ ನಲ್ಲಿ ಮುಳುಗಿ ಇಬ್ಬರು ಯುವಕರು ನೀರುಪಾಲು*

ಪ್ರಗತಿವಾಹಿನಿ ಸುದ್ದಿ: ಕುರಿ ತೊಳೆಯಲು ಹೋಗಿದ್ದ ಇಬ್ಬರು ಯುವಕರು ಚೆಕ್ ಡ್ಯಾಂ ನಲ್ಲಿ ಮುಳುಗಿ ನೀರುಪಾಲಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

Home add -Advt

ಜಿ.ಆರ್.ಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿಶ್ವನಾಥ್ (23) ಹಾಗೂ ಮಾರುತಿ (19) ಮೃತ ಯುವಕರು. ಕುರಿ ತೊಳೆಯುವಾಗ ಆಕಸ್ಮೀಕವಾಗಿ ನೀರಿಗೆ ಬಿದ್ದ ಯುವಕರಿಗೆ ಈಜು ಬರುತ್ತಿರಲಿಲ್ಲ. ಹಾಗಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Related Articles

Back to top button