Kannada NewsKarnataka NewsLatestPolitics

*ಪ್ರಿಯತಮೆಯ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಪ್ರಿಯಕರ*

ಪ್ರಗತಿವಾಹಿನಿ ಸುದ್ದಿ: ತನ್ನ ಮಗಳಿಂದ ದೂರ ಇರು ಎಂದು ಯುವತಿಯ ತಂದೆ ಎಚ್ಚರಿಸಿದ್ದಕ್ಕೆ ಇದೇ ಸಿಟಿನಲ್ಲಿ ಯುವಕ ಸಮಯನೋಡಿಕೊಡು ಯುವತಿಯ ತಂದೆಯನ್ನೇ ಹತ್ಯೆ ಮಾಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆಯ ಭಗವತಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರವೀಣ್ ಕಾಂಬಳೆ ಎಂಬ ಯುವಕ ಮಚ್ಚಿನಿಂದ ಕೊಚ್ಚಿ ಸಂಗನಗೌಡ ಪಾಟೀಲ್ (52) ಎಂಬಾತನನ್ನು ಹತ್ಯೆ ಮಾಡಿದ್ದಾನೆ.

ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button