Kannada NewsKarnataka NewsLatestPolitics
*ಪ್ರಿಯತಮೆಯ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಪ್ರಿಯಕರ*
![](https://pragativahini.com/wp-content/uploads/2022/06/Murder.jpg)
ಪ್ರಗತಿವಾಹಿನಿ ಸುದ್ದಿ: ತನ್ನ ಮಗಳಿಂದ ದೂರ ಇರು ಎಂದು ಯುವತಿಯ ತಂದೆ ಎಚ್ಚರಿಸಿದ್ದಕ್ಕೆ ಇದೇ ಸಿಟಿನಲ್ಲಿ ಯುವಕ ಸಮಯನೋಡಿಕೊಡು ಯುವತಿಯ ತಂದೆಯನ್ನೇ ಹತ್ಯೆ ಮಾಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆಯ ಭಗವತಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರವೀಣ್ ಕಾಂಬಳೆ ಎಂಬ ಯುವಕ ಮಚ್ಚಿನಿಂದ ಕೊಚ್ಚಿ ಸಂಗನಗೌಡ ಪಾಟೀಲ್ (52) ಎಂಬಾತನನ್ನು ಹತ್ಯೆ ಮಾಡಿದ್ದಾನೆ.
ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.