*ವಜ್ರಾ ಜಲಪಾತ ವೀಕ್ಷಣೆಗೆ ಹೊರಟಿದ್ದ ಯುವಕರ ಬೈಕ್ ಅಪಘಾತ: ಚಾಲಕ ಸಾವು*
ಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲೂಕಿನ ಪಾರವಾಡ ಗ್ರಾಮದ ಬಳಿಯ ವಜ್ರಾ ಜಲಪಾತ ವೀಕ್ಷಣೆಗೆ ತೆರಳುತ್ತಿದ್ದ ಯುವಕರ ಬೈಕ್ಗೆ ೪೦೭ ಗೂಡ್ಸ್ ವಾಹನ ಡಿಕ್ಕಿ ಹೆಡೆದ ಪರಿಣಾಮ ಬೈಕ್ ಚಾಲಕ ಮೃತಪಟ್ಟು ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ-ಚೋರ್ಲಾ ಹೆದ್ದಾರಿಯ ಅಮಟೆ ಕ್ರಾಸ್ ಬಳಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಹುಬ್ಬಳ್ಳಿ ತಾಲೂಕು ರೇವಡಿಹಾಳ ನಿವಾಸಿ ದರ್ಶನ ಮೌನೇಶ ಚವಾಣ (೨೩) ತಮ್ಮ ಸ್ನೇಹಿತ ರಾಘು ಕಲ್ಲಪ್ಪ ಶಿರಕೋಳ (೨೫) ಜೊತೆ ಭಾನುವಾರ ಜಲಪಾತ ವೀಕ್ಷಣೆಗೆಂದು ಹುಬ್ಬಳ್ಳಿಯಿಂದ ಬೈಕ್ನಲ್ಲಿ … Continue reading *ವಜ್ರಾ ಜಲಪಾತ ವೀಕ್ಷಣೆಗೆ ಹೊರಟಿದ್ದ ಯುವಕರ ಬೈಕ್ ಅಪಘಾತ: ಚಾಲಕ ಸಾವು*
Copy and paste this URL into your WordPress site to embed
Copy and paste this code into your site to embed