ಭವ್ಯ ಭಾರತ ವಿಶ್ವ ಗುರು ಆಗಲು ಯುವಜನರೇ ಕಾರಣʼ- ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಧಾರವಾಡದಲ್ಲಿ ʼಸಾರ್ಥವಾಹ-2024ʼ ಕಾರ್ಯಕ್ರಮ ಸಮೃದ್ಧ ರಾಷ್ಟ್ರ ನಿರ್ಮಾಣದಲ್ಲಿ ಯುವ ಸಮುದಾಯದ ಕೊಡುಗೆ ಅನನ್ಯ Home add -Advt ಪ್ರಗತಿವಾಹಿನಿ ಸುದ್ದಿ, ಧಾರವಾಡ : ‘ಯುವಜನರು ಭವ್ಯ ಭಾರತದ ಭವಿಷ್ಯ ಮತ್ತು ಅಭಿವೃದ್ಧಿಯ ಪ್ರಮುಖ ಅಂಶವಾಗಿದ್ದು, ಇಂದಿನ ಯುವ ಸಮುದಾಯವೇ ಭಾರತ ಇಂದು ವಿಶ್ವ ಗುರು ಆಗಲು ಕಾರಣವಾಗಿದೆʼ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅಂಗವಿಕಲರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅಭಿಪ್ರಾಯಪಟ್ಟರು. ಇಲ್ಲಿನ ಕರ್ನಾಟಕ ಕಾಲೇಜಿನ ಸೃಜನಾ ರಂಗಮಂದಿರದಲ್ಲಿ ಕರ್ನಾಟಕ ಕಲಾ … Continue reading ಭವ್ಯ ಭಾರತ ವಿಶ್ವ ಗುರು ಆಗಲು ಯುವಜನರೇ ಕಾರಣʼ- ಸಚಿವೆ ಲಕ್ಷ್ಮೀ ಹೆಬ್ಬಾಳಕರ