*ಪತ್ನಿಗೆ ವಿಚ್ಛೇದನ ನೀಡಲು ಮುಂದಾದ ದೊಡ್ಮನೆ ಹುಡುಗ: ಯುವ ರಾಜ್ ಕುಮಾರ್ ಶ್ರೀದೇವಿ ದಾಂಪತ್ಯದಲ್ಲಿ ಬಿರುಕು*

ಪ್ರಗತಿವಾಹಿನಿ ಸುದ್ದಿ: ಅನ್ಯೋನ್ಯವಾಗಿದ್ದ ಸ್ಯಾಂಡಲ್ ವುಡ್ ನ ತಾರಾ ಜೋಡಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನ ಪಡೆಯುವ ಮೂಲಕ ಶಾಕ್ ನೀಡಿದ್ದರು. ಈ ಆಘಾತದ ಸುದ್ದಿಯಿಂದ ಅಭಿಮಾನಿಗಳು ಇನ್ನೂ ಚೇತರಿಸಿಕೊಳ್ಳುತ್ತಿರುವಾಗಲೇ ಚಂದನವನದಿಂದ ಇಂತದ್ದೇ ಮತ್ತೊಂದು ಸುದ್ದಿ ಹೊರಬಿದ್ದಿದೆ. ಕನ್ನಡ ಚಿತ್ರರಂಗದ ದೊಡ್ಮನೆ ಹುಡುಗ ಯುವ ನಟ ಯುವರಾಜ್ ಕುಮಾರ್ ಪತ್ನಿಗೆ ವಿಚ್ಛೇದನ ನೀಡುವಂತೆ ಕೋರ್ಟ್ ನಿಂದ ನೋಟಿಸ್ ಕಳುಹಿಸಿದ್ದಾರೆ. ಯುವ ರಾಜ್ ಕುಮಾರ್ ಹಾಗೂ ಮೈಸೂರು ಮೂಲದ ಶ್ರೀದೇವಿ ಕಾಲೇಜು ದಿನಗಳಿಂದಲೂ ಪ್ರೀತಿಸುತ್ತಿದ್ದರು. ಬಳಿಕ … Continue reading *ಪತ್ನಿಗೆ ವಿಚ್ಛೇದನ ನೀಡಲು ಮುಂದಾದ ದೊಡ್ಮನೆ ಹುಡುಗ: ಯುವ ರಾಜ್ ಕುಮಾರ್ ಶ್ರೀದೇವಿ ದಾಂಪತ್ಯದಲ್ಲಿ ಬಿರುಕು*