*ಸಚಿವ ಜಮೀರ್ ಅಹ್ಮದ್ ಗೆ ಲೋಕಾಯುಕ್ತ ಶಾಕ್*
ಪ್ರಗತಿವಾಹಿನಿ ಸುದ್ದಿ : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಸಿಲುಕಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಇದೀಗ ಲೋಕಾಯುಕ್ತ ಶಾಕ್ ನೀಡಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪ ಪ್ರಕರಣದಲ್ಲಿ ವಿಚಾರಣೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ಸಮನ್ಸ್ ನೀಡಿದ್ದಾರೆ. ಡಿ.3ರಂದು ಖುದ್ದು ವಿಚಾರಣೆ ಬರುವಂತೆ ಸಮನ್ಸ್ ನಲ್ಲಿ ಉಲ್ಲೇಖಿಸಲಾಗಿದೆ.Home add -Advt IMA ಚಿಟ್ಫಂಡ್ ವಂಚನೆ ಪ್ರಕರಣದ ತನಿಖೆ ವೇಳೆ, IMA ಮತ್ತು ಜಮೀರ್ ಅವರ ನಡುವೆ ಹಣಕಾಸು … Continue reading *ಸಚಿವ ಜಮೀರ್ ಅಹ್ಮದ್ ಗೆ ಲೋಕಾಯುಕ್ತ ಶಾಕ್*
Copy and paste this URL into your WordPress site to embed
Copy and paste this code into your site to embed