*ಮತ್ತೆ ಯುದ್ಧಕ್ಕೆ ಹೋಗುತ್ತೇನೆ ಎಂದ ಸಚಿವ ಜಮೀರ್ ಅಹ್ಮದ್ ಖಾನ್*

ಪ್ರಗತಿವಾಹಿನಿ ಸುದ್ದಿ : ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ಏನೇ ನಿರ್ಧಾರ ತೆಗೆದುಕೊಂಡ್ರು ನಮ್ಮ ಬೆಂಬಲ ಇದೆ. ಈಗಾಗಲೇ ನಮ್ಮ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದಾರೆ.  ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಈಗಲೂ ನನ್ನ ಹೇಳಿಕೆಗೆ ಬದ್ಧನಿದ್ದೇನೆ. ನಾನು ಆತ್ಮಾಹುತಿ ಬಾಂಬ್ ಕಟ್ಟಿಕೊಂಡು ಯುದ್ಧಕ್ಕೆ ಹೋಗುತ್ತೇನೆ. ಸಿ.ಟಿ ರವಿಗೆ ಕೆಲಸ ಇಲ್ಲ ಅದಕ್ಕಾಗಿ ಹೀಗೆ ಮಾತನಾಡುತ್ತಾರೆ ಎಂದು ಜಮೀರ್ … Continue reading *ಮತ್ತೆ ಯುದ್ಧಕ್ಕೆ ಹೋಗುತ್ತೇನೆ ಎಂದ ಸಚಿವ ಜಮೀರ್ ಅಹ್ಮದ್ ಖಾನ್*