ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :
ಫಿನ್ಸ್ ಸಂಘಟನೆ ವತಿಯಿಂದ ಇಂದು (ಶನಿವಾರ) ಸಂಜೆ 6ಕ್ಕೆ ನಗರದ ಹಿಂದವಾಡಿಯ ಕೆಎಲ್ಎಸ್ ಐಎಂಇಆರ್ ಸಭಾಂಗಣದಲ್ಲಿ ’ಅರ್ಬನ್ ನಕ್ಸಲ್ಸ್ ; ರಾಷ್ಟ್ರೀಯ ಭದ್ರತೆಗೆ ಹೊಸ ಸವಾಲು’ ಕುರಿತು ಉಪನ್ಯಾಸ ಆಯೋಜಿಸಲಾಗಿದೆ.
ಕ್ಯಾಪ್ಟನ್ ಸ್ಮಿತಾ ಗಾಯಕವಾಡ ಹಾಗೂ ಮಾಜಿ ಪೊಲೀಸ್ ಐಜಿ ಗೋಪಾಲ ಹೊಸೂರ ಅವರು ಉಪನ್ಯಾಸ ನೀಡಲಿದ್ದಾರೆ.
ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಆಯೋಜಕರು ಕೋರಿದ್ದಾರೆ.
Read Next
1 hour ago
*KLS ಗೋಗಟೆ ತಾಂತ್ರಿಕ ಸಂಸ್ಥೆಯಲ್ಲಿ ‘ಪ್ರಿಸಿಷನ್ ಎಂಜಿನಿಯರಿಂಗ್’ ಶ್ರೇಷ್ಠತಾ ಕೇಂದ್ರ ಉದ್ಘಾಟನೆ: ಕ್ಯಾಂಪಸ್ನಲ್ಲೇ ಕಾರ್ಖಾನೆ ಮಾದರಿ*
2 hours ago
*ಪ್ರವಾಸಿಗರ ಬೋಟ್ ದುರಂತ: ವಿಯೆಟ್ನಾಮ್ ನಲ್ಲಿ 15 ಭಾರತೀಯರು ದುರ್ಮರಣ*
2 hours ago
*ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ: ಶಿಕ್ಷಕಿ ಸೇರಿ ಇಬ್ಬರು ವಜಾ*
4 hours ago
*ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ನಗದು ಬಹುಮಾನ: ಸಿಎಂ ಡಿ.ಕೆ.ಶಿವಕುಮಾರ್*
4 hours ago
*ಎಚ್.ಎಂ.ಟಿ ಭೂ ವಿವಾದ: ಹೆಚ್.ಡಿ.ಕುಮಾರಸ್ವಾಮಿಗೆ ಖಡಕ್ ತಿರುಗೇಟು ನೀಡಿದ ಸಚಿವ ಈಶ್ವರ ಖಂಡ್ರೆ*
5 hours ago
*ಸಾರ್ವಜನಿಕರ ಅಹವಾಲು ಆಲಿಸಿದ ಲಕ್ಷ್ಮೀ ಹೆಬ್ಬಾಳಕರ್: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ*
6 hours ago
*ಜ್ಞಾನೋಬಾ–ತುಕಾರಾಂ ಪಾಯಿ ದಿಂಡಿ ಸೋಹಳಾಗೆ ಚಾಲನೆ: ಭಕ್ತರ ಪಾದಯಾತ್ರೆ ಯಶಸ್ವಿಯಾಗಲಿ ಎಂದ ಲಕ್ಷ್ಮೀ ಹೆಬ್ಬಾಳಕರ್*
6 hours ago
*ಪೋಕ್ಸೋ ಆರೋಪಿಯ ಅಟ್ಟಹಾಸ: ದೂರು ನೀಡಿದ್ದಕ್ಕೆ ಸಂತ್ರಸ್ತೆ ಸೇರಿ 6 ಜನರನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾದ ಕಿರಾತಕ*
7 hours ago
*KPSC ಅಧ್ಯಕ್ಷ ಶಿವಶಂಕರಪ್ಪ ಪುತ್ರಿ ವಿರುದ್ಧ FIR ದಾಖಲು*
8 hours ago
*BREAKING: ಮತ್ತೊಂದು ತ್ರಿಬಲ್ ಮರ್ಡರ್: ತಾಯಿ, ಅಜ್ಜಿ, ಮಾವನನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ಯುವಕ*
Related Articles
Check Also
Close




