ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಹಿರಿಯ ರಾಜಕೀಯ ಧುರೀಣ, ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಕಾಂಗ್ರೆಸ್ ಗೆ ಮರಳುತ್ತಾರೆನ್ನುವ ಹಲವು ದಿನಗಳ ವದಂತಿಗೆ ಮಂಗಳವಾರ ಮತ್ತೆ ರೆಕ್ಕ ಪುಕ್ಕ ಮೂಡಿದೆ.
ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಹೊಸ ವರ್ಷಕ್ಕೆ ಶುಭಾಷಯ ಕೋರುವ ನೆಪದಲ್ಲಿ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿದ್ದೇ ಇದಕ್ಕೆ ಕಾರಣ.
ರಾಜ್ಯದಲ್ಲಿ ತೀವ್ರ ರಾಜಕೀಯ ಬದಲಾವಣೆಯ ಸುದ್ದಿ ಬರುತ್ತಿರುವ ಬೆನ್ನಲ್ಲೇ ಈಗ ಈ ಹೊಸ ಸುದ್ದಿಯೂ ಹರಡುತ್ತಿದೆ. ಈ ಹಿಂದೆ ಕಾಂಗ್ರೆಸ್ ನಲ್ಲಿ ಮೂಲೆ ಗುಂಪಾದ ಹಿನ್ನೆಲೆಯಲ್ಲಿ ಕೃಷ್ಣ ಬಿಜೆಪಿ ಸೇರಿದ್ದರು. ಆದರೆ ಬಿಜೆಪಿಯಲ್ಲೂ ಅವರಿಗೆ ಯಾವುದೇ ಆದ್ಯತೆ ಸಿಗದ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ ಗೆ ಮರಳಲಿದ್ದಾರೆ ಎನ್ನುವ ಸುದ್ದಿ 6-7 ತಿಂಗಳಿನಿಂದ ಕೇಳಿಬರುತ್ತಿದೆ.
ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಈಗ ತೀವ್ರ ಆತಂಕ ಎದುರಿಸುತ್ತಿರುವ ಸಂದರ್ಭದಲ್ಲಿ, ದಿನಕ್ಕೊಂದು ಹೊಸ ಸುದ್ದಿ ಕೇಳಿಬರುತ್ತಿರುವ ಮಧ್ಯೆಯೇ ಮಂಗಳವಾರ ಡಿಕೆಶಿ ಕೃಷ್ಣ ಅವರನ್ನು ಭೇಟಿ ಮಾಡಿದ್ದು ಕುತೂಹಲ ಮೂಡಿಸಿದೆ.
Read Next
2 days ago
*ಬ್ರಾಹ್ಮಣ ಸಂಘಟನೆ ಇನ್ನಷ್ಟು ಗಟ್ಟಿಗೊಳಿಸಲು ನಿರ್ಧಾರ*
2 days ago
*ಹೋಮ್ ಸ್ಟೇಗಳಿಗೆ ಕಠಿಣ ಮಾರ್ಗಸೂಚಿ* *ಆನೆಗುಂದಿ ಘಟನೆ ನಂತರ ಎಚ್ಚೆತ್ತ ಸರಕಾರ*
3 days ago
*ಹೆಲಿಕಾಪ್ಟರ್ ಪತನ: ಪೈಲೆಟ್ ಸೇರಿ ಮೂವರ ದುರ್ಮರಣ*
3 days ago
*ಹೋಳಿ ಹಬ್ಬಕ್ಕೆ ಬೆಳಗಾವಿ ಮೂಲಕ ವಿಶೇಷ ರೈಲುಗಳ ಕಾರ್ಯಾಚರಣೆ*
3 days ago
*ಹಿಂದೂ ಯುವಕರು ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಎಷ್ಟು ದಿನ ಅಂತ ನಮ್ಮದೇ ಹೆಣ್ಣುಮಕ್ಕಳನ್ನು ನೋಡ್ತೀರಿ? ಎಂದ ಚಕ್ರವರ್ತಿ ಸೂಲಿಬೆಲೆ*
1 day ago
*ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ: ಸಿಎಂ*
1 day ago
*ಮುಖ್ಯಮಂತ್ರಿಗಳಿಗೆ ಮಾಧ್ಯಮ ಲೋಕದ ನೂತನ ಪುಸ್ತಕ: ಹಿರಿಯರ ಸೇವೆ ಶ್ಲಾಘನೀಯ ಎಂದ ಸಿಎಂ*
1 day ago
*KPSC ಪರೀಕ್ಷೆ ಲೋಪ: ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ*
1 day ago
*ಬಿಜೆಪಿಯವರಿಗೆ ಈಗ ಜ್ಞಾನೋದಯವಾಯಿತಾ?: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಟಿ*
1 day ago
*ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆಯ ಬಳಿ ಬಿಜೆಪಿ ಪ್ರತಿಭಟನೆ*
2 days ago
*ಬ್ರಾಹ್ಮಣ ಸಂಘಟನೆ ಇನ್ನಷ್ಟು ಗಟ್ಟಿಗೊಳಿಸಲು ನಿರ್ಧಾರ*
2 days ago
*ಹೋಮ್ ಸ್ಟೇಗಳಿಗೆ ಕಠಿಣ ಮಾರ್ಗಸೂಚಿ* *ಆನೆಗುಂದಿ ಘಟನೆ ನಂತರ ಎಚ್ಚೆತ್ತ ಸರಕಾರ*
3 days ago
*ಹೆಲಿಕಾಪ್ಟರ್ ಪತನ: ಪೈಲೆಟ್ ಸೇರಿ ಮೂವರ ದುರ್ಮರಣ*
3 days ago
*ಹೋಳಿ ಹಬ್ಬಕ್ಕೆ ಬೆಳಗಾವಿ ಮೂಲಕ ವಿಶೇಷ ರೈಲುಗಳ ಕಾರ್ಯಾಚರಣೆ*
3 days ago
*ಹಿಂದೂ ಯುವಕರು ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಎಷ್ಟು ದಿನ ಅಂತ ನಮ್ಮದೇ ಹೆಣ್ಣುಮಕ್ಕಳನ್ನು ನೋಡ್ತೀರಿ? ಎಂದ ಚಕ್ರವರ್ತಿ ಸೂಲಿಬೆಲೆ*
1 day ago
*ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ: ಸಿಎಂ*
1 day ago
*ಮುಖ್ಯಮಂತ್ರಿಗಳಿಗೆ ಮಾಧ್ಯಮ ಲೋಕದ ನೂತನ ಪುಸ್ತಕ: ಹಿರಿಯರ ಸೇವೆ ಶ್ಲಾಘನೀಯ ಎಂದ ಸಿಎಂ*
1 day ago
*KPSC ಪರೀಕ್ಷೆ ಲೋಪ: ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ*
1 day ago
*ಬಿಜೆಪಿಯವರಿಗೆ ಈಗ ಜ್ಞಾನೋದಯವಾಯಿತಾ?: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಟಿ*
1 day ago
*ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆಯ ಬಳಿ ಬಿಜೆಪಿ ಪ್ರತಿಭಟನೆ*
Related Articles
Check Also
Close