Latest

ಎಸ್.ಎಂ.ಕೃಷ್ಣ ಭೆಟಿಯಾದ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರನ್ನು ಸದಾಶಿವನಗರದ ನಿವಾಸಕ್ಕೆ ಹೋಗಿ ಭೇಟಿ ಮಾಡಿದರು.

Home add -Advt

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ರಾಜ್ಯ ಬಿಜೆಪಿ ಸಹವಕ್ತಾರ ಎ.ಹೆಚ್‌.ಆನಂದ ಹಾಗೂ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ತಮ್ಮೇಶ ಗೌಡ ಅವರು ಉಪಸ್ಥಿತರಿದ್ದರು.

Related Articles

Back to top button