Latest

ಎಸ್ಎಸ್ಎಲ್ ಸಿ : ಅಂತಿಮ ದಿನ ಓರ್ವ ವಿದ್ಯಾರ್ಥಿ ಡಿಬಾರ್

ಪ್ರಗತಿವಾಹಿನಿ ಸುದ್ದಿ, ಖಾನಾಪುರ

ಎಸ್ಸೆಸ್ಸೆಲ್ಸಿ ಪರೀಕ್ಷೆ ಅಂತ್ಯವಾಗಿದ್ದು, ಅಂತಿಮ ದಿನ ಖಾನಾಪುರ ತಾಲೂಕಿನ ಲಿಂಗನಮಠ ಪರೀಕ್ಷಾ ಕೇಂದ್ರದಲ್ಲಿ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.

ವಿದ್ಯಾರ್ಥಿ ನಕಲು ಮಾಡುತ್ತಿದ್ದ ಸಂದರ್ಭದಲ್ಲಿ ವಿಶೇಷ ತಂಡ ಆಗಮಿಸಿ ವಿದ್ಯಾರ್ಥಿಯನ್ನು ಡಿಬಾರ್ ಮಾಡಿದೆ.

 

Home add -Advt

Related Articles

Back to top button