

ಪ್ರಗತಿವಾಹಿನಿ ಸುದ್ದಿ, ನವದೆಹಲಿಕೇಂದ್ರದ ನೂತನ ಸಚಿವರಾಗಿ ನೇಮಕಗೊಂಡಿರುವ ಬೆಳಗಾವಿ ಸಂಸದ ಸುರೇಶ ಅಂಗಡಿಗೆ ಶುಕ್ರವಾರ ಇಡೀ ದಿನ ಗಣ್ಯಾತಿಗಣ್ಯರು, ಬೆಳಗಾವಿಯಿಂದ ಹೋಗಿರುವ ಪಕ್ಷದ ಪದಾಧಿಕಾರಿಗಳು ಶುಭಾಷಯ ಕೋರಿದರು. ರೈಲ್ವೆ ಖಾತಿ ರಾಜ್ಯ ಸಚಿವರಾಗಿ ನೇಮಕಗೊಂಡಿರುವ ಸುರೇಶ ಅಂಗಡಿ, ರೈಲ್ವೆ ಖಾತೆ ಸಂಪುಟ ದರ್ಜೆ ಸಚಿವ ಪಿಯೂಷ್ ಗೋಯಲ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದರು. ಇಂದು ಸಂಜೆ ನೂತನ ಸಚಿವ ಸಂಪುಟದ ಮೊದಲ ಸಭೆ ನಡೆಯಲಿದೆ.

Read Next
1 hour ago
*ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಬಂಡವಾಳ ಆಕರ್ಷಣೆಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ*
1 hour ago
*ಬೆಳಗಾವಿಯಲ್ಲಿ ಬಿಜೆಪಿ ಮುಖಂಡರಿಂದ ವಿಶೇಷ ಪೂಜೆ*
2 hours ago
*ಬೆಳಗಾವಿಯಲ್ಲಿ ಮಟಕಾ ಅಡ್ಡೆ ಮೇಲೆ ಪೊಲೀಸರ ದಾಳಿ; ಓರ್ವ ಆರೋಪಿ ಅರೆಸ್ಟ್*
3 hours ago
*ನರೇಗಾ ಹೆಸರು ಬದಲಾವಣೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ: ಎಐಸಿಸಿ ಕಾರ್ಯದರ್ಶಿ ಗೋಪಿನಾಥ್*
4 hours ago
*ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಮದುವೆಯಾದ ವ್ಯಕ್ತಿ: 36 ಲಕ್ಷ ಪಡೆದು ಪರಾರಿ*
4 hours ago
*ಖಾಸಗಿ ವಿಮಾನ ಪತನ: ಪವಾಡಸದೃಶ ರೀತಿಯಲ್ಲಿ ಬಚಾವಾದ ಪ್ರಯಾಣಿಕರು: ಪೈಲಟ್ ಸ್ಥಿತಿ ಗಂಭೀರ*
5 hours ago
*ಸಿಡಿ ಫ್ಯಾಕ್ಟರಿ ಎಂದ ಜೆಡಿಎಸ್ ಗೆ ಬ್ಲೂ ಬಾಯ್ಸ್ ಪಾರ್ಟಿ ಎಂದು ತಿರುಗೇಟು ನೀಡಿದ ಕಾಂಗ್ರೆಸ್*
6 hours ago
BREAKING: ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆಯ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆ
6 hours ago
*2000 ರೂ.ಗಾಗಿ ಪತಿ-ಪತ್ನಿ ಜಗಳ: ಮನನೊಂದ ಪತ್ನಿ ಆತ್ಮಹತ್ಯೆ*
7 hours ago
*ದರ್ಶನ್ ಪತ್ನಿ ವಿಜಯಲಕ್ಷ್ಮೀ ಗೆ ಅಶ್ಲೀಲ ಕಮೆಂಟ್: 6 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*
Related Articles
Check Also
Close


