ಪ್ರಗತಿವಾಹಿನಿ ಸುದ್ದಿ, ನವದೆಹಲಿಕೇಂದ್ರದ ನೂತನ ಸಚಿವರಾಗಿ ನೇಮಕಗೊಂಡಿರುವ ಬೆಳಗಾವಿ ಸಂಸದ ಸುರೇಶ ಅಂಗಡಿಗೆ ಶುಕ್ರವಾರ ಇಡೀ ದಿನ ಗಣ್ಯಾತಿಗಣ್ಯರು, ಬೆಳಗಾವಿಯಿಂದ ಹೋಗಿರುವ ಪಕ್ಷದ ಪದಾಧಿಕಾರಿಗಳು ಶುಭಾಷಯ ಕೋರಿದರು. ರೈಲ್ವೆ ಖಾತಿ ರಾಜ್ಯ ಸಚಿವರಾಗಿ ನೇಮಕಗೊಂಡಿರುವ ಸುರೇಶ ಅಂಗಡಿ, ರೈಲ್ವೆ ಖಾತೆ ಸಂಪುಟ ದರ್ಜೆ ಸಚಿವ ಪಿಯೂಷ್ ಗೋಯಲ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದರು. ಇಂದು ಸಂಜೆ ನೂತನ ಸಚಿವ ಸಂಪುಟದ ಮೊದಲ ಸಭೆ ನಡೆಯಲಿದೆ.
Read Next
Politics
5 hours ago
*ಬಿಜೆಪಿ ಸಂಸದ ಸುಧಾಕರ್ ವಿರುದ್ಧ FIR ದಾಖಲು*
Belagavi News
6 hours ago
*ಪುರಸಭೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ*
Latest
11 hours ago
*ಕಂದಕಕ್ಕೆ ಉರುಳಿದ ಸೇನಾ ವಾಹನ: ಮೂವರು ಯೋಧರು ಸಾವು*
3 hours ago
*ಬೆಂಗಳೂರು-ಬೆಳಗಾವಿ ನಡುವೆ ಹೊಸ ವಂದೇ ಭಾರತ್ ರೈಲು: ಇದರ ವಿಶೇಷತೆ ಏನು..? ಇಲ್ಲಿದೆ ಮಾಹಿತಿ*
3 hours ago
*ರಾಷ್ಟ್ರ ಹಾಗೂ ರಾಜ್ಯ ರಾಜಧಾನಿಗೆ ಬೆಳಗಾವಿಯಿಂದ ದಿನನಿತ್ಯ ಹಾರಲಿದೆ ಇಂಡಿಗೋ ವಿಮಾನ: ಸಂಸದ ಜಗದೀಶ ಶೆಟ್ಟರ್*
5 hours ago
*ಪ್ರಧಾನಿ ಮೋದಿ ತಕ್ಷಣ ರಾಜೀನಾಮೆ ಕೊಟ್ಟು, ಸರ್ಕಾರ ವಿಸರ್ಜಿಸಲಿ: ಸಿಎಂ ಸಿದ್ದರಾಮಯ್ಯ ಆಗ್ರಹ*
5 hours ago
*ಬಿಜೆಪಿ ಸಂಸದ ಸುಧಾಕರ್ ವಿರುದ್ಧ FIR ದಾಖಲು*
6 hours ago
*ಪುರಸಭೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ*
7 hours ago
*ಮಡೆನೂರು ಮನು ವಿರುದ್ಧದ ಕೇಸ್ ಹಿಂಪಡೆದ ಸಂತ್ರಸ್ತೆ*
7 hours ago
*ಧರ್ಮಸ್ಥಳದಲ್ಲಿ ನಡೆದ ಗಲಾಟೆ ಬಗ್ಗೆ ಸಚಿವ ಸಂಪುಟದಲ್ಲಿ ಗಂಭೀರ ಚರ್ಚೆ*
8 hours ago
*ಒಳ ಮೀಸಲಾತಿಗಾಗಿ ಆ. 16ರಂದು ವಿಶೇಷ ಸಭೆ: ಸಚಿವ ಎಚ್ ಕೆ ಪಾಟೀಲ್*
10 hours ago
*ಕುಡಿತದ ಚಟ ಬಿಡಲು ನಾಟಿ ಔಷಧಿ ಸೇವಿಸಿದ್ದ ನಾಲ್ವರು ಸಾವು*
11 hours ago
*ಕಂದಕಕ್ಕೆ ಉರುಳಿದ ಸೇನಾ ವಾಹನ: ಮೂವರು ಯೋಧರು ಸಾವು*
Related Articles
Check Also
Close