
ಪ್ರಗತಿವಾಹಿನಿ ಸುದ್ದಿ, ಬೆಳಗಾವಿಮಂಗಳವಾರ ನಡೆಯಲಿರುವ ಲೋಕಸಭಾ ಚುನಸವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಇಂದು ಬೈಕ್ ರ್ಯಾಲಿ ನಡೆಸಿದರು.
ದಕ್ಷಿಣದಲ್ಲಿ ಶಾಸಕ ಅಭಯ ಪಾಟೀಲ ಹಾಗೂ ಉತ್ತರದಲ್ಲಿ ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ರ್ಯಾಲಿ ನಡೆಯಿತು. ಮಾಜಿ ಸಚಿವ ಅರವಿಂದ ಲಿಂಬಾವಳಿ, ಸಂಸದ, ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ, ಎಂ.ಬಿ.ಜಿರಲಿ, ಕಿರಣ ಜಾಧವ ಹಾಗೂ ಬಿಜೆಪಿ ಪದಾಧಿಕಾರಿಗಳು ಭಾಗವಹಿಸಿದ್ದರು.

Read Next
1 hour ago
*ಸಚಿವ ಸಂಪುಟ ಪುನಾರಚನೆ ಚರ್ಚೆ: ಗರಿಗೆದರಿದ ರಾಜ್ಯ ರಾಜಕೀಯ: ದೆಹಲಿ ಪ್ರವಾಸಕ್ಕೆ ಸಜ್ಜಾದ 20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು*
3 hours ago
*ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ*
4 hours ago
*ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡ ವ್ಯಕ್ತಿ: ಡ್ಯಾಂಗೆ ಹಾರಿ ಆತ್ಮಹತ್ಯೆ*
5 hours ago
*ಬೆಳಗಾವಿ ನಗರಾಭಿವೃದ್ಧಿ=ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ: 6 ಕೆಜಿ ಚಿನ್ನ,5 ಕೆಜಿ ಬೆಳ್ಳಿ ಸೇರಿ ಬರೋಬ್ಬರಿ 14 ಕೋಟಿ ಅಕ್ರಮ ಆಸ್ತಿ ಪತ್ತೆ*
5 hours ago
*ಮದುವೆಯಾಗುವುದಾಗಿ ನಂಬಿಸಿ ಇಂಜಿನಿಯರ್ ನಿಂದ ಶಿಕ್ಷಕಿಗೆ ಮೋಸ: ಎಫ್ಐಆರ್ ದಾಖಲು*
6 hours ago
*ಹೀಟ್ ವೇವ್ ಹಿನ್ನೆಲೆ ಉಷ್ಣಾಘಾತ ಭೀತಿ: ಕರಾವಳಿ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
18 hours ago
*ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ಗೆ 30 ದಿನಗಳಲ್ಲಿ ತೆರವು ಸೂಚನೆ*
19 hours ago
*ಯಮುನಾ ನದಿಯಲ್ಲಿ ದೋಣಿ ದುರಂತ: 10 ಜನರು ಸಾವು*
19 hours ago
*ಒಂದನೇ ತರಗತಿ ದಾಖಲು ಮಾಡಲು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ*
22 hours ago
*ಕುಂಭಮೇಳದ ರುದ್ರಾಕ್ಷಿ ಸುಂದರಿ ಮೊನಾಲಿಸಾ ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು*
Related Articles
Check Also
Close




