Latest

ಬೆಳಗಾವಿ: ಕಾಂಗ್ರೆಸ್ ನಿಂದ ಶಿವಕಾಂತ್ ಅಥವಾ ಪಟ್ಟಣ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

Home add -Advt

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಕಾಂತ ಸಿದ್ನಾಳ್ ಅಥವಾ ಅಶೋಕ ಪಟ್ಟಣ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಇಂದು ನಡೆದ ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಈ ಇಬ್ಬರ ಹೆಸರನ್ನು ಹೈಕಮಾಂಡ್ ಗೆ ಕಳಿಸಲು ನಿರ್ಧರಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಅಂಜಲಿ ನಿಂಬಾಳಕರ್, ಮಾಜಿ ಶಾಸಕರಾದ ಫಿರೋಜ್ ಸೇಠ್, ವೀರಕುಮಾರ ಪಾಟೀಲ, ಎ.ಬಿ.ಪಾಟೀಲ. ಕಾಕಾ ಪಾಟೀಲ ಮೊದಲಾದವರು ಸಭೆಯಲ್ಲಿದ್ದರು.

Related Articles

Back to top button