Latest

ರಾಮದುರ್ಗ ದ ವಿವಿಧೆಡೆ ಅಂಗಡಿ ಮತ ಬೇಟೆ

ಪ್ರಗತಿವಾಹಿನಿ ಸುದ್ದಿ, ರಾಮದುರ್ಗ

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಇಂದು ರಾಮದುರ್ಗ ತಾಲೂಕಿನ ವಿವಿಧೆಡೆ ಮತಯಾಚನೆ ಮಾಡುತ್ತಿದ್ದಾರೆ.

ಬನ್ನೂರ್ ತಾಂಡಾ, ಅರಿಬೆಂಚಿ, ದಾಡಿಬಾಯಿ ತಾಂಡಾ ಮೊದಲಾದ ಕಡೆ ತೆರಳಿ ಮತ ನೀಡುವಂತೆ ಮನವಿ ಮಾಡಿದರು.

ಇದೇ ವೇಳೆ ನಮೋ ಕ್ಯಾಂಟೀನ್ ನಲ್ಲಿ ಉಪಹಾರ ಸೇವಿಸಿದರು. ರಮೇಶ ದೇಶಪಾಂಡೆ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಜೊತೆಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button